HEALTH TIPS

ಕಸಾಪ ಕೇಂದ್ರ ಸಮಿತಿ ಅಧ್ಯಕ್ಷರಿಂದ ಗಡಿನಾಡ ಘಟಕ ಕಚೇರಿಗೆ ಭೇಟಿ

 

            ಕಾಸರಗೋಡು: ಕನ್ನಡ ಸಾಹಿತ್ಯ ಪರಿಷತ್ ಕೇಂದ್ರಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿ ಅವರು ಕ ಸಾ ಪ  ಕೇರಳ ಗಡಿನಾಡ  ಘಟಕದ ಕಛೇರಿಗೆ ಭೇಟಿ ನೀಡಿದರು.  ಘಟಕದ ಕಾರ್ಯಕ್ರಮಗಳ ವಿವರಗಳನ್ನು ಪರಿಶೀಲಿಸಿದ ಅವರು ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭ ಹಿರಿಯ ಸದಸ್ಯ ನಿಕಟ ಪೂರ್ವ ಅಧ್ಯಕ್ಷ, ವಕೀಲ ಐ ವಿ ಭಟ್ ಮತ್ತು ನಿಕಟ ಪೂರ್ವ ಗೌರವ ಕೋಶಾಧ್ಯಕ್ಷ ಸುಕುಮಾರ ಆಲಂಪಾಡಿ ಅವರನ್ನು ಶಾಲು ಹೊದಿಸಿ ಗೌರವಿಸಿದರು . ಕ ಸಾ ಪ ಮಂಗಳೂರು ತಾಲೂಕು ಘಟಕದ ಗೌರವ ಕಾರ್ಯದರ್ಶಿ ಡಾ ಮುರಳೀ ಮೋಹನ್ ಚೂಂತಾರು, ಡಾ. ಜಯಪ್ರಕಾಶ ತೊಟ್ಟೆತ್ತೋಡಿ, ಡಾ ರಾಜಗೋಪಾಲ್ ಕಾಸರಗೋಡು, ಡಾ ಪ್ರಸನ್ನ ರೈ, ಗಣೇಶ್ ಪಾಣೂರು, ಪಿ. ರಾಮಚಂದ್ರ ಭಟ್ ಧರ್ಮತ್ತಡ್ಕ,ಮುಂತಾದವರು ಉಪಸ್ಥಿತರಿದ್ದರು.  ಈ ಸಂದರ್ಭ ಅಸೌಖ್ಯದಿಂದ ವಿಶ್ರಾಂತಿಯಲ್ಲಿರುವ  ಕ ಸಾ ಪ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಎಸ್.ವಿ ಭಟ್ ಅವರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದರು.





Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries