HEALTH TIPS

ಪ್ರತಿಷ್ಠಾಕಲಶ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ


        ಸಮರಸ ಚಿತ್ರಸುದ್ದಿ: ಕಾಸರಗೋಡು:  ಮನ್ನಿಪ್ಪಾಡಿ ಶ್ರೀ ಧಊಮಾವತೀ ದೇವಸ್ಥಾನದ ನವೀಕರಣ ಪುನ:ಪ್ರತಿಷ್ಠಾಕಲಶಮಹೋತ್ಸವದ 20ನೇ ವಾರ್ಷಿಕ ಸಮಾರಂಭ ಮಾ. 21ರಂದು ಜರುಗಲಿದ್ದು, ಕಾರ್ಯಕ್ರಮದ ಆಮಂತ್ರಣಪತ್ರಿಕೆ ಬಿಡುಗಡೆಸಮಾರಂಭ ದೇವಸ್ಥಾನದಲ್ಲಿ ಜರುಗಿತು. ಉದಯಕುಮಾರ್ ಮನ್ನಿಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ಗಣೇಶ್ ಗಟ್ಟಿ, ನಾಗೇಶ್ ಗಟ್ಟಿ ಮುಂತಾದವರು ಉಪಸಿತರಿದ್ದರು.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries