ಸಮರಸ ಚಿತ್ರಸುದ್ದಿ: ಬದಿಯಡ್ಕ: ಎರ್ನಾಕುಳಂನಲ್ಲಿ ನಡೆದ ರಾಜ್ಯ ಮಟ್ಟದ ಇನ್ಸ್ಪಯರ್ ಅವಾರ್ಡ್ ಸ್ಪರ್ಧೆಯಲ್ಲಿ (ಸ್ಮಾರ್ಟ್ ಬೋರ್ ವೆಲ್ ರೆಸ್ ಕ್ಯೂ ಉಪಕರಣ )ಆಯ್ಕೆಯಾಗಿ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯುವ ಸ್ಪರ್ಧೆಗೆ ಭಾಗವಹಿಸಲು ಅರ್ಹತೆಗಳಿಸಿದ ಮಹಾಜನ ಸಂಸ್ಕøತ ಕಾಲೇಜು ಹೈಸ್ಕೂಲ್ ಪೆರಡಾಲ ನೀರ್ಚಾಲು ಶಾಲೆಯ 9ನೇ ತರಗತಿ ವಿದ್ಯಾರ್ಥಿ ಹರ್ಷರಾಜ್ ಶೆಟ್ಟಿ ಬಿ. ಇವರು ಎಸ್.ಎ. ಟಿ.ಪ್ರೌಢ ಶಾಲೆ ಮಂಜೇಶ್ವರದ ಚಿತ್ರ ಕಲಾಧ್ಯಾಪಕ ಜಯಪ್ರಕಾಶ್ ಶೆಟ್ಟಿ ಬೇಳ ಮತ್ತು ವಿದ್ಯಾ ಯನ್. ಅವರ ಪುತ್ರರಾಗಿದ್ದಾರೆ.
ರಾಷ್ಟ್ರ ಮಟ್ಟಕ್ಕೆ ಆಯ್ಕೆ
0
ಫೆಬ್ರವರಿ 01, 2023




-harsharaj%20shetty.jpg)
