HEALTH TIPS

ನಾಳೆ ಕೂಡ್ಲಿನಲ್ಲಿ'ಶಿಶಿರ ಗಾನ' ಭಕ್ತಿ, ಭಾವ, ಜನಪದ ಗೀತೆಗಳ ಗಾಯನ ಕಾರ್ಯಕ್ರಮ


               ಕಾಸರಗೋಡು: ಸಾಮಾಜಿಕ, ಸಾಂಸ್ಕ್ರತಿಕ ಸಂಘಟನೆ ರಂಗ ಚಿನ್ನಾರಿ ಕಾಸರಗೋಡು ವತಿಯಿಂದ 'ಶಿಶಿರ ಗಾನ' ಭಕ್ತಿ, ಭಾವ, ಜನಪದ ಗೀತೆಗಳ ಗಾಯನ ಕಾರ್ಯಕ್ರಮ ಫೆ. 5ರಂದು ಮಧ್ಯಾಹ್ನ 1ಗಂಟೆಗೆ ರಾಮದಾಸನಗರ ಕೂಡ್ಲು ಹೊಸಮನೆ ದಿ. ಕುಟ್ಯಪ್ಪ ರೈ ವೇದಿಕೆಯಲ್ಲಿ ಜರುಗಲಿದೆ. ಬೆಂಗಳೂರಿನ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಕಾರದೊಂದಿಗೆ ಕಾರ್ಯಕ್ರಮ ಜರುಗಲಿದೆ. ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ, ಅಂತಾರಷ್ಟ್ರೀಯ ಗಾಯಕ ರವೀಂದ್ರ ಪ್ರಭು ಮುಲ್ಕಿ ಮತ್ತು ಬಳಗದವರಿಂದ ಗಾಯನ ಕಾರ್ಯಕ್ರಮ ಜರುಗಲಿದೆ.



 
 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries