ತಿರುವನಂತಪುರಂ: ಕೆ.ಎಸ್.ಆರ್.ಟಿ.ಸಿ.ಯಲ್ಲಿ ರಿಯಾಯಿತಿ ಕಡಿತಕ್ಕೆ ನಿರ್ಧರಿಸಲಾಗಿದೆ. 25 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ರಿಯಾಯಿತಿ ನೀಡದಿರಲು ಕೆಎಸ್ಆರ್ಟಿಸಿ ನಿರ್ಧರಿಸಿದೆ.
ಸಾಲದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಪ್ರಯಾಣ ರಿಯಾಯಿತಿಯನ್ನು ಕಡಿತಗೊಳಿಸಲಾಗುತ್ತಿದೆ. ಪೋಷಕರು ಆದಾಯ ತೆರಿಗೆ ವ್ಯಾಪ್ತಿಗೆ ಬಂದರೂ ವಿದ್ಯಾರ್ಥಿಗಳಿಗೆ ರಿಯಾಯಿತಿ ನೀಡಲಾಗದು. 2016 ರಿಂದ 2020 ರವರೆಗೆ ನೀಡಲಾದ ರಿಯಾಯಿತಿಯಲ್ಲಿ ಕೆಎಸ್ಆರ್ಟಿಸಿ 966.31 ಕೋಟಿ ರೂ.ಗಳ ಹೊಣೆಗಾರಿಕೆಯನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ.
ವಿದ್ಯಾರ್ಥಿಗಳಿಗೆ ರಿಯಾಯಿತಿ ಕಡಿತಗೊಳಿಸಲಿರುವ ಕೆ.ಎ.ಆರ್.ಟಿ.ಸಿ: ಹೊಸ ನಿರ್ಧಾರ ಹೀಗಿದೆ..
0
ಫೆಬ್ರವರಿ 28, 2023


