HEALTH TIPS

ಇಂದು ಬಂಬ್ರಾಣ ಮತ್ತು ಬಾಡೂರು ಗ್ರಾಮ ಕಚೇರಿಗಳಿಗೆ ಜಿಲ್ಲಾಧಿಕಾರಿ ಭೇಟಿ


              ಕುಂಬಳೆ: ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರಚಂದ್ ಅವರು ಗ್ರಾಮ ಕಚೇರಿಗಳ ಕಾರ್ಯವಿಧಾನಗಳನ್ನು ಮೌಲ್ಯಮಾಪನ ಮಾಡಲು ಮತ್ತು ಸಾರ್ವಜನಿಕ ಕುಂದುಕೊರತೆಗಳನ್ನು ಪರಿಹರಿಸಲು ಕಚೇರಿಗೆ ಭೇಟಿ ನೀಡುವುದನ್ನು ಮುಂದುವರೆಸಿದ್ದಾರೆ. ವೆಳ್ಳರಿಕುಂಡ್ ತಾಲೂಕಿನ ವೆಸ್ಟ್ ಎಳೇರಿ, ಭೀಮಾನಡಿ ಮತ್ತು ಕಿನಾನೂರು ಗ್ರಾಮ ಕಚೇರಿಗಳಿಗೆ ಗುರುವಾರ ಜಿಲ್ಲಾಧಿಕಾರಿ ಭೇಟಿ ನೀಡಿದರು. ಕೈಕಂಬ ಹಾನಿಗೊಂಡು ಅಪಾಯದ ಸ್ಥಿತಿಯಲ್ಲಿರುವ ಭೀಮನಡಿ ಪರಪ್ಪಾಚಲ ಸೇತುವೆ ಹಾಗೂ ಭೀಮನಡಿ ಕಂಬಿಪಾಳ್ಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಸ್ಥಳೀಯ ನಿವಾಸಿಗಳಿಂದ ಸಮಸ್ಯೆ ಆಲಿಸಿದರು. ಸ್ಥಳೀಯರಿಂದಲೂ ದೂರುಗಳು ಬಂದಿದ್ದವು.
            ಇಂದು (ಫೆಬ್ರವರಿ 10) ಮಂಜೇಶ್ವರಂ ತಾಲೂಕಿನ ಬಂಬ್ರಾಣ ಮತ್ತು ಬಾಡೂರು ಗ್ರಾಮ ಕಚೇರಿಗಳಿಗೆ ಜಿಲ್ಲಾಧಿಕಾರಿ ಭೇಟಿ ನೀಡಲಿದ್ದಾರೆ.
 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries