HEALTH TIPS

ಕಾಶ್ಮೀರ ಕಣಿವೆಗೆ ಸಂಪರ್ಕ ರೈಲು ಮಾರ್ಗ ವರ್ಷಾಂತ್ಯಕ್ಕೆ ಪೂರ್ಣ: ಅಶ್ವಿನಿ ವೈಷ್ಣವ

 

         ಶ್ರೀನಗರ: ಕಾಶ್ಮೀರ ಕಣಿವೆಗೆ ಇತರ ಭಾಗಗಳೊಂದಿಗೆ ಸಂಪರ್ಕ ಕಲ್ಪಿಸುವ ಉಧಂಪುರ-ಬನಿಹಾಲ್ ರೈಲು ಮಾರ್ಗ ಈ ವರ್ಷ ಪೂರ್ಣಗೊಳ್ಳ ಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು ಶನಿವಾರ ತಿಳಿಸಿದ್ದಾರೆ.

            ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಶ್ರೀನಗರಕ್ಕೆ ಸಂಪರ್ಕ ಕಲ್ಪಿಸುವ ಈ ಮಾರ್ಗವು ಡಿಸೆಂಬರ್‌ ಅಥವಾ ಮುಂದಿನ ವರ್ಷದ ಪ್ರಾರಂಭದಲ್ಲಿ ರೈಲುಗಳ ಸಂಚಾರಕ್ಕೆ ಮುಕ್ತವಾಗಲಿದೆ.

                    ಅಲ್ಲದೆ, ಜಮ್ಮು ಮತ್ತು ಕಾಶ್ಮೀರಕ್ಕೆ ಸಂಪರ್ಕ ಕಲ್ಪಿಸುವ ಉಧಂಪುರ-ಶ್ರೀನಗರ-ಬರಾಮುಲ್ಲಾ ರೈಲು ಮಾರ್ಗ ಪ್ರಗತಿಯಲ್ಲಿದ್ದು, ಆ ಮಾರ್ಗವೂ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ.

                   ಈ ರೈಲು ಮಾರ್ಗದಲ್ಲಿ ಸಂಚರಿಸಲು ವಿಶೇಷವಾಗಿ ವಂದೇ ಭಾರತ್‌ ರೈಲನ್ನು ವಿನ್ಯಾಸಗೊಳಿಸಲಾಗಿದೆ ಎಂದು ಅವರು
ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries