ಸಮರಸ ಚಿತ್ರಸುದ್ದಿ: ಮಂಜೇಶ್ವರ: ತೊಟ್ಟೆತ್ತೋಡಿ ವಾಣೀವಿಲಾಸ ಕಿರಿಯ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವಕ್ಕೆ ಆಗಮಿಸಿದ ಕೃಷಿಕರ ಹೆಮ್ಮೆಯ ಸಂಸ್ಥೆ ಕ್ಯಾಂಪೆÇ್ಕೀದ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಮತ್ತು ಉಪಾಧ್ಯಕ್ಷ ಶಂ.ನಾ. ಖಂಡಿಗೆ ಇವರನ್ನ ಶಾಲಾ ಅಮೃತ ಮಹೋತ್ಸವ ಸಮಿತಿ ವತಿಯಿಂದ ಗೌರವಿಸಲಾಯಿತು.
ಕ್ಯಾಂಪ್ಕೋ ಅಧ್ಯಕ್ಷ, ಉಪಾಧ್ಯಕ್ಷರಿಗೆ ಸನ್ಮಾನ
0
March 17, 2023