HEALTH TIPS

ಜಿಲ್ಲಾಧಿಕಾರಿಗಳಿಂದ ಗ್ರಾಮ ಕಚೇರಿಗಳಿಗೆ ಭೇಟಿ


            ಸಮರಸ ಚಿತ್ರಸುದ್ದಿ: ಉಪ್ಪಳ: ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರ್ ಚಂದ್ ಅವರು ಮಂಗಳವಾರ ಮಂಜೇಶ್ವರ ತಾಲೂಕು ವ್ಯಾಪ್ತಿಯ ಕಯ್ಯಾರು, ಬಾಯಾರು, ಉಪ್ಪಳ ಗ್ರಾಮಾಧಿಕಾರಿ ಕಚೇರಿಗಳಿಗೆ ಭೇಟಿ ನೀಡಿದರು. ಈ ಸಂದರ್ಭ ಜಿಲ್ಲಾಧಿಕಾರಿ ಕಡತಗಳನ್ನು ಪರಿಶೀಲಿಸಿದರು. ಮತ್ತು ನೇರವಾಗಿ ಹಲವು ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿದರು.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries