ಸಮರಸ ಚಿತ್ರಸುದ್ದಿ ಮಧೂರು: ಸಂಪಾಜೆಯ ಡಾ.ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನದಿಂದ ಇತ್ತೀಚೆಗೆ ನಡೆದ ‘ಸಂಪಾಜೆ ಯಕ್ಷೋತ್ಸವ’ದಲ್ಲಿ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕøತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನಕ್ಕೆ ಆರ್ಥಿಕ ಸಹಕಾರ ನೀಡಲಾಯಿತು. ಸಿರಿಬಾಗಿಲು ಪ್ರತಿಷ್ಠಾನದ ಸದಸ್ಯ ಶ್ಯಾಮ್ ಪ್ರಸಾದ್ ಕುಂಚಿನಡ್ಕ ಅವರು ಪ್ರತಿಷ್ಠಾನದ ಪರವಾಗಿ ಆರ್ಥಿಕ ಸಹಕಾರವನ್ನು ಸ್ವೀಕರಿಸಿದರು.
ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕøತಿಕ ಪ್ರತಿಷ್ಠಾನಕ್ಕೆ ಸಂಪಾಜೆ ಯಕ್ಷೋತ್ಸವ ನೆರವು
0
March 14, 2023