HEALTH TIPS

ಮಾಜಿ ಕಾಂಗ್ರೆಸ್ ನಾಯಕ ರಾಯ್ ಮ್ಯಾಥ್ಯೂ ಬಿಜೆಪಿಗೆ ಸೇರ್ಪಡೆ:


                 ಪತ್ತನಂತಿಟ್ಟ: ಜಿಲ್ಲೆಯ ಪ್ರಮುಖ ಕಾಂಗ್ರೆಸ್ ಮುಖಂಡ ರಾಯ್ ಮ್ಯಾಥ್ಯೂ ಚಂಗಾಯಿಲ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
         ಅವರು ಎನ್‍ಜಿಒ ಅಸೋಸಿಯೇಶನ್‍ನ ರಾಜ್ಯ ಕಾರ್ಯದರ್ಶಿಯ ಸದಸ್ಯರಾಗಿದ್ದಾರೆ ಮತ್ತು ಮಲಂಕರ ಕ್ಯಾಥೋಲಿಕ್ ಚರ್ಚ್‍ನ ಪತ್ತನಂತಿಟ್ಟ ಡಯಾಸಿಸ್‍ನ ಪಾಸ್ಟರ್ ಕೌನ್ಸಿಲ್ ಸದಸ್ಯರಾಗಿದ್ದಾರೆ. ಈ ವಿಷಯವನ್ನು ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ತಮ್ಮ ಫೇಸ್ ಬುಕ್ ಪೇಜ್ ಮೂಲಕ ತಿಳಿಸಿದ್ದಾರೆ.
     ಮೊನ್ನೆಯಷ್ಟೇ ಎ.ಕೆ.ಆಂಟನಿ ಪುತ್ರ ಅನಿಲ್ ಕೆ. ಆಂಟನಿ ಬಿಜೆಪಿ ಸೇರಿರು. ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಸಂಸ್ಥಾಪನಾ ದಿನದಂದು ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪಿಯೂμï ಗೋಯಲ್ ಅವರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು.
         ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವ ವಿ. ಮುರಳೀಧರನ್ ಹಾಗೂ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಭಾರತೀಯ ರಾಜಕೀಯ ಇತಿಹಾಸದಲ್ಲಿ ಇಂತಹ ಬದಲಾವಣೆಗಳು ಅನಿವಾರ್ಯ, ಕಾಂಗ್ರೆಸ್ ನಾಯಕ ಮತ್ತು ಮಾಜಿ ರಕ್ಷಣಾ ಸಚಿವ ಎಕೆ ಆಂಟನಿ ಅವರ ಪುತ್ರ ಬಿಜೆಪಿ ಸೇರಿದ್ದು ದೊಡ್ಡ ಚರ್ಚೆಯಾಯಿತು.



 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries