HEALTH TIPS

ಪರಿಶಿಷ್ಟ ಜಾತಿಗಳ ಆಯೋಗದ ಖಾಲಿ ಸ್ಥಾನ ತಕ್ಷಣ ಭರ್ತಿ ಮಾಡಿ: 'ಸುಪ್ರೀಂ' ಸೂಚನೆ

 

            ನವದೆಹಲಿ: ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದಲ್ಲಿ ಖಾಲಿ ಇರುವ ಸ್ಥಾನವನ್ನು ತಕ್ಷಣ ಭರ್ತಿ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.

         ಆಯೋಗದಲ್ಲಿ ಒಂದು ಸ್ಥಾನ ಖಾಲಿ ಇದೆ ಎಂದು ಕೇಂದ್ರ ಸರ್ಕಾರವು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್‌.ನರಸಿಂಹ ಮತ್ತು ಜೆ.ಬಿ. ಪಾರ್ದಿವಾಲಾ ಅವರನ್ನೊಳಗೊಂಡ ನ್ಯಾಯಪೀಠಕ್ಕೆ ತಿಳಿಸಿತ್ತು.

               ಆಯೋಗದ ಅಧ್ಯಕ್ಷ/ಉಪಾಧ್ಯಕ್ಷ ಮತ್ತು ಸದಸ್ಯರ ಸ್ಥಾನಗಳನ್ನು ನಿಗದಿತ ಅವಧಿಯೊಳಗೆ ಭರ್ತಿ ಮಾಡಬೇಕೆಂದು ಕೋರಿ ಅಂಬೇಡ್ಕರ್‌ ಅಸೋಸಿಯೇಷನ್‌ ಫಾರ್‌ ಡೆವಲಪ್‌ಮೆಂಟ್‌ ಸಂಘಟನೆಯು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

                ಬಿಜೆಪಿ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ವಿಜಯ್ ಸಂಪ್ಲಾ ಅವರು ಆಯೋಗದ ಅಧ್ಯಕ್ಷರಾಗಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries