ನವದೆಹಲಿ: ನ್ಯಾಯಾಲಯದ ಕಲಾಪಗಳ ನೇರಪ್ರಸಾರವನ್ನು ನ್ಯಾಯಾಂಗ ವ್ಯವಸ್ಥೆಯ ಶಾಶ್ವತ ಭಾಗವನ್ನಾಗಿ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಶುಕ್ರವಾರ ಹೇಳಿದರು.
ನವದೆಹಲಿ: ನ್ಯಾಯಾಲಯದ ಕಲಾಪಗಳ ನೇರಪ್ರಸಾರವನ್ನು ನ್ಯಾಯಾಂಗ ವ್ಯವಸ್ಥೆಯ ಶಾಶ್ವತ ಭಾಗವನ್ನಾಗಿ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಶುಕ್ರವಾರ ಹೇಳಿದರು.
ದೆಹಲಿ ಹೈಕೋರ್ಟ್ ಆರಂಭಿಸಿರುವ ಮಾಹಿತಿ ತಂತ್ರಜ್ಞಾನ ಆಧಾರಿತ ಎರಡು ಯೋಜನೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.