HEALTH TIPS

ವಿಚ್ಛೇದನ ಬಯಸಿದ ದಂಪತಿಗೆ 'ಸುಪ್ರೀಂ ಕೋರ್ಟ್‌' ಕಿವಿಮಾತು

                 ವದೆಹಲಿ (PTI): ಮತ್ತೆ ಒಂದಾಗಲು ಇನ್ನೊಂದು ಅವಕಾಶ ಏಕೆ ಪಡೆಯಬಾರದು ಎಂದು ವಿಚ್ಛೇದನ ಬಯಸಿದ ಸಾಫ್ಟ್‌ವೇರ್‌ ಎಂಜಿನಿಯರ್‌ ದಂಪತಿಗೆ ಸುಪ್ರೀಂ ಕೋರ್ಟ್‌ ಕಿವಿಮಾತು ಹೇಳಿದೆ.

                ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್‌ ಮತ್ತು ಬಿ.ವಿ.ನಾಗರತ್ನ ಅವರಿದ್ದ ನ್ಯಾಯಪೀಠವು, 'ಇಬ್ಬರೂ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಸಾಫ್ಟ್‌ವೇರ್ ಎಂಜಿಯರ್‌ಗಳು.

ಒಬ್ಬರು ಹಗಲು ಕೆಲಸಕ್ಕೆ ತೆರಳಿದರೆ, ಇನ್ನೊಬ್ಬರು ರಾತ್ರಿ ಕೆಲಸಕ್ಕೆ ಹೋಗುತ್ತಿದ್ದೀರಿ. ಇಲ್ಲಿ ಸಂಸಾರ ನಡೆಸಲು ಸಮಯ ಎಲ್ಲಿದೆ? ವಿಚ್ಛೇದನದ ಬಗ್ಗೆ ಇಬ್ಬರಿಗೂ ವಿಷಾದ ಇಲ್ಲ, ಆದರೆ ಮದುವೆಯ ಬಗ್ಗೆ ವಿಷಾದ ಇದೆ. ಮತ್ತೆ ಒಂದಾಗಲು ಇನ್ನೊಂದು ಅವಕಾಶ ಏಕೆ ಪಡೆಯಬಾರದು' ಎಂದು ಹೇಳಿತು.

'ಬೆಂಗಳೂರಿನಲ್ಲಿ ಹೆಚ್ಚೇನೂ ವಿಚ್ಛೇದನಗಳು ನಡೆಯುವುದಿಲ್ಲ. ದಂಪತಿಗಳು ಮತ್ತೊಂದು ಅವಕಾಶ ಕೊಟ್ಟುಕೊಳ್ಳಬಹುದು' ಎಂದು ನ್ಯಾ.ನಾಗರತ್ನ ಹೇಳಿದರು.

               ಆದರೆ ದಂಪತಿ ಪರಸ್ಪರ ಒಪ್ಪಿಗೆಯ ಮೇರೆಗೆ ವೈವಾಹಿಕ ಸಂಬಂಧವನ್ನು ಕಡಿದುಕೊಳ್ಳಲು ನಿರ್ಧರಿಸಿದ್ದಾರೆ ಎಂದು ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries