ಶ್ರೀನಗರ: ಭಯೋತ್ಪಾದನೆಗೆ ಹಣ ಪೂರೈಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ- ಎನ್ಐಎ ಜಮ್ಮು ಮತ್ತು ಕಾಶ್ಮೀರದ 15 ಸ್ಥಳಗಳಲ್ಲಿ ಇಂದು ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲಿಸುತ್ತಿದೆ.
ಶ್ರೀನಗರ: ಭಯೋತ್ಪಾದನೆಗೆ ಹಣ ಪೂರೈಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ- ಎನ್ಐಎ ಜಮ್ಮು ಮತ್ತು ಕಾಶ್ಮೀರದ 15 ಸ್ಥಳಗಳಲ್ಲಿ ಇಂದು ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲಿಸುತ್ತಿದೆ.
ಕಾಶ್ಮೀರ ವಿಭಾಗದಲ್ಲಿ ಅನಂತನಾಗ್, ಪುಲ್ವಾಮಾ, ಕುಪ್ವಾರ ಮತ್ತು ಶ್ರೀನಗರದಲ್ಲಿ ಶೋಧ ನಡೆಸಲಾಗುತ್ತಿದೆ.