HEALTH TIPS

ಮುಳಿಯಾರು ಸನ್ನಿಧಿಯ ಪ್ರತಿಷ್ಠಾ ವಾರ್ಷಿಕೋತ್ಸವ 29 ರಂದು

                ಮುಳ್ಳೇರಿಯ: ಮುಳಿಯಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದ ಪ್ರತಿಷ್ಠಾ ವಾರ್ಷಿಕೋತ್ಸವ ಮೇ 29 ರಂದು ಸೋಮವಾರ ಬ್ರಹ್ಮಶ್ರೀ ಅರವತ್ ಪದ್ಮನಾಭತಂತ್ರಿಗಳವರ ಮಾರ್ಗದರ್ಶನದಲ್ಲಿ ನಡೆಯಲಿದೆ.

               ಭಕ್ತಜನರು ಈ ಸತ್ಕಾರ್ಯದಲ್ಲಿ ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇವಾಲಯದ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries