HEALTH TIPS

ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಒಂದು ದಿನದ ಭೇಟಿಗೆ ಇಂದು ಕೇರಳಕ್ಕೆ

                 ಕೊಚ್ಚಿ: ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಇಂದು ಪಾಲಕ್ಕಾಡ್‍ನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಲಿದ್ದಾರೆ. 

             ಒಂದು ದಿನದ ಭೇಟಿಗಾಗಿ ಬೆಳಗ್ಗೆ ಜಿಲ್ಲೆಗೆ ಆಗಮಿಸಲಿರುವ ಕೇಂದ್ರ ಸಚಿವರು ಪಾಲಕ್ಕಾಡ್ ಜಿಲ್ಲಾಡಳಿತದೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ.

            ನಂತರ ಮಧ್ಯಾಹ್ನ ಸ್ವಾಮಿ ವಿವೇಕಾನಂದ ಮೆಡಿಕಲ್ ಮಿಷನ್ ಆಸ್ಪತ್ರೆಯಲ್ಲಿ ಹೆರಿಗೆ ವಿಭಾಗ, ಎಂಐಸಿಯು ಮತ್ತು ಎನ್‍ಐಸಿಯು ಉದ್ಘಾಟನೆ ಮಾಡಲಿದ್ದಾರೆ. ನಂತರ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಕೊಯಮತ್ತೂರಿಗೆ ತೆರಳಲಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries