ತಿರುವನಂತಪುರ: ಮುಂಗಾರು ಪ್ರವೇಶಿಸಿದ ಬಳಿಕ ಇದುವರೆಗೆ ಕೇರಳದಲ್ಲಿ ವಾಡಿಕೆಗಿಂತ ಶೇ 65ರಷ್ಟು ಮಳೆ ಕೊರತೆ ಉಂಟಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.
0
samarasasudhi
ಜೂನ್ 27, 2023
ತಿರುವನಂತಪುರ: ಮುಂಗಾರು ಪ್ರವೇಶಿಸಿದ ಬಳಿಕ ಇದುವರೆಗೆ ಕೇರಳದಲ್ಲಿ ವಾಡಿಕೆಗಿಂತ ಶೇ 65ರಷ್ಟು ಮಳೆ ಕೊರತೆ ಉಂಟಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.
ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅಧಿಕ ಮಳೆ ಸುರಿಯುವ ಸಾಧ್ಯತೆ ಇದೆ ಎಂದೂ ತಿಳಿಸಿದೆ. ನೈಋತ್ಯ ಮುಂಗಾರು ವಾಡಿಕೆಗಿಂತ ಒಂದು ವಾರ ತಡವಾಗಿ ಜೂನ್ 8ರಂದು ಕೇರಳಕ್ಕೆ ತಲುಪಿತ್ತು.