HEALTH TIPS

ಬಾಯಾರು ನಿವಾಸಿ ಅಡ್ಯನಡ್ಕ ಪಿಯು ಕಾಲೇಜಿನ ವಿದ್ಯಾರ್ಥಿ ಬಳ್ಳೂರಿನಲ್ಲಿ ಬೈಕ್ ನಿಲ್ಲಿಸಿ ನಾಪತ್ತೆ


             ಉಪ್ಪಳ:  ಬಾಯಾರು ಅನಂತಗಿರಿಯ ಗೋಪಾಲ ನಾಯಕ್ ಎಂಬವರ ಪುತ್ರ ಅಡ್ಯನಡ್ಕ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಕಿತ್ ನಾಯಕ್ ರವಿವಾರ ಸಂಜೆಯಿಂದ ನಾಪತ್ತೆಯಾಗಿರುವುದಾಗಿ ದೂರಲಾಗಿದೆ. 
                ಸಂಜೆ ನೆರೆ ಮನೆಗೆ ಹೋಗಿ ಬರುತ್ತೇನೆಂದು ತಂದೆಯವರ KL14 T 9764 ಹೊಂಡಾ ಅಕ್ವಿವಾ ಗಾಡಿಯನ್ನು ತೆಗೆದುಕೊಂಡು ಹೋದವ ಬಳಿಕ ಬಾರದಿರುವುದನ್ನು  ಗಮನಿಸಿ ಮನೆಯವರು ಸಂಜೆ 6 ಗಂಟೆಯಿಂದ  ಹುಡುಕಾಟ ನಡೆಸಿದ್ದರು‌. ಈ ನಡುವೆ ಬೈಕನ್ನು ಬಳ್ಳೂರು ಬಸ್ಟೆಂಡ್ ಪರಿಸರದಲ್ಲಿ ಉಪೇಕ್ಷಿಸಿ ಅಲ್ಲಿಂದ ಖಾಸಗೀ ಬಸ್ಸಿನಲ್ಲಿ ಕುದ್ದುಪದವು ಕಡೆಗೆ ತೆರಳಿರುವುದಾಗಿ ಮನೆಯವರಿಗೆ ಮಾಹಿತಿ ಲಭಿಸಿದೆ. ಈ ಬಗ್ಗೆ ಮಂಜೇಶ್ವರ ಪೋಲಿಸ್ ಠಾಣೆಗೆ ದೂರು ನೀಡಲಾಗಿದ್ದು ವಿದ್ಯಾರ್ಥಿ ವಿಟ್ಲ ಭಾಗಕ್ಕೆ ತೆರಳಿರುವ ಹಿನ್ನಲೆಯಲ್ಲಿ ಕರ್ನಾಟಕ ಪೋಲಿಸರಿಗೂ ತನಿಖೆಗೆ ಮನವಿ ಮಾಡಲಾಗಿದೆ. ಈ ನಡುವೆ ಯಾರದರೂ ಕಂಡವರಿದ್ದರೆ ತಕ್ಷಣ 7829764213,8086247293 ನಂಬ್ರಕ್ಕೆ ಕರೆ ಮಾಡಿ ಮಾಹಿತಿ ನೀಡಲು ಮನವಿ ಮಾಡಲಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries