ಸಮರಸ ಚಿತ್ರಸುದ್ದಿ: ಉಪ್ಪಳ: ಪೈವಳಿಕೆ ನಗರ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ವಿಶೇಷ ಅಸೆಂಬ್ಲಿಯಲ್ಲಿ 'ಮಾದಕ ವಸ್ತು ವಿರೋಧಿ ' ಪ್ರತಿಜ್ಞೆಗೈಯಲಾಯಿತು. ಮುಖ್ಯ ಶಿಕ್ಷಕ ಇಬ್ರಾಹಿಂ ಬಿ. ಮಾರ್ಗದರ್ಶನದಲ್ಲಿ ಶಾಲಾ ಶಿಕ್ಷಕಿ ಸುಜಿಶ ಮಲೆಯಾಳಂನಲ್ಲೂ, ಶಿಕ್ಷಕ ಪ್ರಕಾಶ್ ಕುಂಬಳೆ ಕನ್ನಡದಲ್ಲೂ ಪ್ರತಿಜ್ಞೆಯನ್ನು ಬೋಧಿಸಿದರು. ಶಾಲಾ ಮಕ್ಕಳು, ಶಿಕ್ಷಕ ಶಿಕ್ಷಕಿಯರು ಭಾಗವಹಿಸಿದ್ದರು.




.jpg)
