HEALTH TIPS

ಜಮ್ಮು-ಕಾಶ್ಮೀರ: ಅಮರನಾಥ ಯಾತ್ರಿಗಳ ಸಾವಿನ ಸಂಖ್ಯೆ 19ಕ್ಕೆ ಏರಿಕೆ

              ಶ್ರೀನಗರ: ಬುಧವಾರ ಕಳೆದ 24 ಗಂಟೆಗಳ ಅವಧಿಯಲ್ಲಿ ಐವರು ಅಮರನಾಥ ಯಾತ್ರಿಗಳು ಸಾವಿಗೀಡಾಗಿದ್ದು, ಯಾತ್ರೆಯಲ್ಲಿ ಸಾವಿಗೀಡಾದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

               ಪಹಲ್‌ಗಾಮ್‌ನಲ್ಲಿ ಮೂವರು ಸಾವಿಗೀಡಾಗಿದರೆ, ಇನ್ನಿಬ್ಬರು ಬಲ್‌ತಾಲ್ ಮಾರ್ಗದಲ್ಲಿ ಸಾವಿಗೀಡಾಗಿದ್ದಾರೆ.

                 ಐದು ಮಂದಿಯೂ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎಂದೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

              ಮೃತರಲ್ಲಿ ಒಬ್ಬರು ಉತ್ತರಪ್ರದೇಶದವರಾದರೆ, ಮತ್ತೊಬ್ಬರು ಮಧ್ಯಪ್ರದೇಶದವರು. ಇನ್ನುಳಿದ ಯಾತ್ರಿಗಳ ಗುರುತು ಇನ್ನೂ ತಿಳಿದುಬಂದಿಲ್ಲ.

                       ಮಂಗಳವಾರದ ತನಕ 1,37,353 ಯಾತ್ರಿಗಳು ಅಮರನಾಥಕ್ಕೆ ಭೇಟಿ ನೀಡಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries