ಸಮರಸ ಚಿತ್ರಸುದ್ದಿ: ಕಾಸರಗೋಡು: ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸಮಿತಿ ಅಧ್ಯಕ್ಷರಾದ ಜಿಲ್ಲಾಧಿಕಾರಿ ಕೆ.ಇನ್ಬಾ ಶೇಖರ್ ಅವರಿಗೆ ಸಮಿತಿಯ ಕಾರ್ಯದರ್ಶಿ ಎಂ.ಉಮೇಶ ಸಾಲ್ಯಾನ್ ಕಾಸರಗೋಡು ಅವರ ನೇತೃತ್ವದಲ್ಲಿ ಸಮಿತಿ ಸದಸ್ಯರು ಸ್ವಾಗತಿಸಿ, ಗಿಳಿವಿಂಡಿನ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
0
samarasasudhi
ಜುಲೈ 20, 2023
ಸಮರಸ ಚಿತ್ರಸುದ್ದಿ: ಕಾಸರಗೋಡು: ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸಮಿತಿ ಅಧ್ಯಕ್ಷರಾದ ಜಿಲ್ಲಾಧಿಕಾರಿ ಕೆ.ಇನ್ಬಾ ಶೇಖರ್ ಅವರಿಗೆ ಸಮಿತಿಯ ಕಾರ್ಯದರ್ಶಿ ಎಂ.ಉಮೇಶ ಸಾಲ್ಯಾನ್ ಕಾಸರಗೋಡು ಅವರ ನೇತೃತ್ವದಲ್ಲಿ ಸಮಿತಿ ಸದಸ್ಯರು ಸ್ವಾಗತಿಸಿ, ಗಿಳಿವಿಂಡಿನ ಬಗ್ಗೆ ಸಮಗ್ರ ಮಾಹಿತಿ ನೀಡಿದರು.