HEALTH TIPS

ನಿರಂತರ ಮಳೆಯಿಂದ ಹದಗೆಟ್ಟ ಹೆದ್ದಾರಿ: ಮತ್ತೆ ಅಮರನಾಥ ಯಾತ್ರೆ ಸ್ಥಗಿತ

                ಮ್ಮು : ನಿರಂತರ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಇಲ್ಲಿಯ ರಾಂಬನ್‌ ರಾಷ್ಟ್ರೀಯ ಹೆದ್ದಾರಿಯ ಪರಿಸ್ಥಿತಿ ಹದಗೆಟ್ಟಿದ್ದು ಭಾನುವಾರ ಮರುಆರಂಭಗೊಂಡಿದ್ದ ಅಮರನಾಥ ಯಾತ್ರೆಯನ್ನು ಸೋಮವಾರ ಮತ್ತೆ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

                  ಭಗವತಿ ಕ್ಯಾಂಪ್‌ನಲ್ಲಿ 6 ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳು ಹಾಗೂ ಚಂದೆರಕೋಟ್‌ ಕ್ಯಾಂಪ್‌ನಲ್ಲಿ 5 ಸಾವಿರ ಯಾತ್ರಿಕರು ಸಿಲುಕಿಕೊಂಡಿದ್ದಾರೆ.

                ಹೊಸದಾಗಿ ಯಾವುದೇ ತಂಡಗಳಿಗೆ ಜಮ್ಮು ಕಾಶ್ಮೀರದ ಕ್ಯಾಂಪ್‌ಗಳಿಗೆ ಬರಲು ಅವಕಾಶ ನೀಡಲಾಗುತ್ತಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

                ಒಟ್ಟು 90 ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳು ಅಮರನಾಥದ ಗುಹಾ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಾರೆ. 40 ಸಾವಿರಕ್ಕೂ ಹೆಚ್ಚು ಭಕ್ತರು ಶನಿವಾರ ಯಾತ್ರೆಯನ್ನು ಸ್ಥಗಿತಗೊಳಿಸುವ ಮೊದಲು ಏಳು ತಂಡಗಳಲ್ಲಿ ಜಮ್ಮುವಿನಿಂದ ಕಾಶ್ಮೀರಕ್ಕೆ ತೆರಳಿದ್ದಾರೆ ಎಂದೂ ಅವರು ಮಾಹಿತಿ ನೀಡಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries