ಹರಿದ್ವಾರ : ಗಂಗಾ ನದಿಯ ಪ್ರವಾಹಕ್ಕೆ ತುತ್ತಾಗಿದ್ದ ಹರಿದ್ವಾರ ಜಿಲ್ಲೆಯ ಲಕ್ಸರ್ ಹಾಗೂ ಖಾನ್ಪುರ ಪ್ರದೇಶಗಳಲ್ಲಿ ಮೊಸಳೆಗಳು ಕಾಣಿಸಿಕೊಂಡಿದ್ದು, ಜನರು ಭಯಭೀತರಾಗಿದ್ದಾರೆ. ಮೊಸಳೆಗಳು ವಸತಿ ಪ್ರದೇಶಗಳಲ್ಲೂ ಕಾಣಿಸಿಕೊಂಡಿವೆ.
0
samarasasudhi
ಜುಲೈ 19, 2023
ಹರಿದ್ವಾರ : ಗಂಗಾ ನದಿಯ ಪ್ರವಾಹಕ್ಕೆ ತುತ್ತಾಗಿದ್ದ ಹರಿದ್ವಾರ ಜಿಲ್ಲೆಯ ಲಕ್ಸರ್ ಹಾಗೂ ಖಾನ್ಪುರ ಪ್ರದೇಶಗಳಲ್ಲಿ ಮೊಸಳೆಗಳು ಕಾಣಿಸಿಕೊಂಡಿದ್ದು, ಜನರು ಭಯಭೀತರಾಗಿದ್ದಾರೆ. ಮೊಸಳೆಗಳು ವಸತಿ ಪ್ರದೇಶಗಳಲ್ಲೂ ಕಾಣಿಸಿಕೊಂಡಿವೆ.
ಗಂಗಾನದಿ ಮತ್ತು ಅದರ ಉಪನದಿಗಳಾದ ಬಾನ್ ಗಂಗಾ ಮತ್ತು ಸೋನಾಲಿ ನದಿಗಳ ಪ್ರವಾಹದೊಂದಿಗೆ ಬರುತ್ತಿರುವ ಮೊಸಳೆಗಳನ್ನು ಅರಣ್ಯ ಇಲಾಖೆ ಹಿಡಿದು ಮತ್ತೆ ನದಿಗಳಿಗೆ ಬಿಡುತ್ತಿದೆ.