ನವದೆಹಲಿ (PTI): ಜಿ20 ಶೃಂಗಸಭೆಯ ಹಿನ್ನೆಲೆಯಲ್ಲಿ ಸುಮಾರು 2.5 ಲಕ್ಷ ಹೂಕುಂಡಗಳ ಮೂಲಕ ದೆಹಲಿಯ ರಸ್ತೆಗಳನ್ನು ಸಿಂಗರಿಸುವ ಕಾರ್ಯ ನಡೆಯುತ್ತಿದೆ ಎಂದು ದೆಹಲಿಯ ಪರಿಸರ ಸಚಿವ ಗೋಪಾಲ್ ರೈ ಬುಧವಾರ ತಿಳಿಸಿದರು.
ನವದೆಹಲಿ (PTI): ಜಿ20 ಶೃಂಗಸಭೆಯ ಹಿನ್ನೆಲೆಯಲ್ಲಿ ಸುಮಾರು 2.5 ಲಕ್ಷ ಹೂಕುಂಡಗಳ ಮೂಲಕ ದೆಹಲಿಯ ರಸ್ತೆಗಳನ್ನು ಸಿಂಗರಿಸುವ ಕಾರ್ಯ ನಡೆಯುತ್ತಿದೆ ಎಂದು ದೆಹಲಿಯ ಪರಿಸರ ಸಚಿವ ಗೋಪಾಲ್ ರೈ ಬುಧವಾರ ತಿಳಿಸಿದರು.
ಈ ಗಿಡಗಳ ನಿರ್ವಹಣೆಯ ಜವಾಬ್ದಾರಿಯನ್ನು ಇಲಾಖೆಯ ಸುಮಾರು 300 ಅಧಿಕಾರಿಗಳು ಮತ್ತು ಸಿಬ್ಬಂದಿಗೆ ವಹಿಸಲಾಗಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.