HEALTH TIPS

ಭಕ್ತಿಗೀತೆ ಸ್ಪರ್ಧೆಯಲ್ಲಿ ಸುಶೀಲಾ ಕೆ.ಪದ್ಯಾಣ ಪ್ರಥಮ

            ಬದಿಯಡ್ಕ: ಪ್ರತಿಮಾ ಸಾಮಾಜಿಕ ಸಾಂಸ್ಕøತಿಕ ಅಭಿವೃದ್ಧಿ ಪ್ರತಿಷ್ಠಾನ ಹಾಗೂ 2 ಕನ್ನಡ ಟಿವಿ ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಬರಹಗಾರರ ಸಂಘ ಹಾಸನ ಜಿಲ್ಲಾ ಘಟಕದ ಸಹಯೋಗದಲ್ಲಿ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ರಾಜ್ಯ ಮಟ್ಟದ ಭಕ್ತಿಗೀತೆಯ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿ ಕಾಸರಗೋಡಿನ ಸುಶೀಲಾ ಕೆ.ಪದ್ಯಾಣ ಪ್ರಥಮ ಬಹುಮಾನವನ್ನು ಪಡೆದಿರುತ್ತಾರೆ. ಇವರು ಪೆರಡಾಲ ನವಜೀವನ ಶಾಲಾ ಅಧ್ಯಾಪಿಕೆಯಾಗಿದ್ದು, ಕವಯಿತ್ರಿಯೂ ಆಗಿದ್ದಾರೆ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries