HEALTH TIPS

ಚಿಣ್ಣರ ಚಿಲುಮೆ ಸಮಿತಿಯ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ: ಆಮಂತ್ರಣ ಪತ್ರಿಕೆ ಬಿಡುಗಡೆ

          ಮಂಜೇಶ್ವರ: ಚಿಣ್ಣರ ಚಿಲುಮೆ ಸಂಘಟಕ ಸಮಿತಿಯ ನೇತೃತ್ವದಲ್ಲಿ ಬಾಕುಡ ಸಮಾಜ ಕೇರಳ ಕರ್ನಾಟಕ ಇದರ ಸಹಕಾರದೊಂದಿಗೆ ಆಗಸ್ಟ್ 13 ರಂದು ಬೆಳಿಗ್ಗೆ 9.30 ರಿಂದ ವಿವಿಧ ಸ್ಪರ್ಧಾ ಕಾರ್ಯಕ್ರಮಗಳೊಂದಿಗೆ ಉದ್ಯಾವರ ಗೇಟ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಲಿದೆ. 

         ಸಮಾರಂಭದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮವನ್ನು ದೈವದಪಾತ್ರಿ ನ್ಯಾಯವಾದಿ. ಭರತ್ ರಾಜ್ ಅಟ್ಟೆಗೋಳಿ ನೆರವೇರಿಸಿ ಮಾತನಾಡಿ "ಮಕ್ಕಳ ಸೃಜನಾತ್ಮಕ ಚಿಂತನೆಗಳ ಬೆಳವಣಿಗೆ ಹಾಗೂ ರಾಷ್ಟ್ರಭಕ್ತಿಯ ಗುಣವನ್ನು ಬೆಳೆಸಲು ವೇದಿಕೆ ಒದಗಿಸಿಕೊಂಡು ಬರುತ್ತಿರುವ ಚಿಣ್ಣರ ಚಿಲುಮೆ ಸಂಘಟನಾ ಸಮಿತಿಯ ಇಂತಹ ಕಾರ್ಯ ಶ್ಲಾಘನೀಯ" ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ರಘುರಾಮ್ ಚತ್ರಂಪಳ್ಳ, ಪ್ರಿಜ್ಜು ಬಳ್ಳಾರ್, ಅಶೋಕ್ ಕೊಡ್ಲಮೊಗರು, ಅಜಿತ್ ಮಂಜೇಶ್ವರ ಉಪಸ್ಥಿತರಿದ್ದರು. ರಾಜೇಶ್ ಕೊಡ್ಲಮೊಗರು ಸ್ವಾಗತಿಸಿ, ಪವನ್ ಹೊಸಂಗಡಿ ವಂದಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries