HEALTH TIPS

ಎನ್‌ಇಪಿಯನ್ನು ರಾಜ್ಯಗಳ ಮೇಲೆ ಹೇರಲ್ಲ: ಸೀತಾರಾಮನ್‌

               ಪುರಿ: ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ-2020) ರಾಜ್ಯಗಳ ಮೇಲೆ ಕೇಂದ್ರ ಸರ್ಕಾರ ಹೇರುವುದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಗುರುವಾರ ತಿಳಿಸಿದರು.

               ಭುವನೇಶ್ವರದಲ್ಲಿ ನಡೆದ 'ದೇಸಿಯಾ' ಮತ್ತು 'ಕುವಿ' (ಬುಡಕಟ್ಟು ಭಾಷೆಗಳ) ಪುಸ್ತಕಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 'ರಾಜ್ಯಗಳು ತಮ್ಮ ಅವಶ್ಯಕತೆಗಳಿಗೆ ತಕ್ಕಂತೆ ಈ ನೀತಿಯನ್ನು ಅಳವಡಿಸಿಕೊಳ್ಳಬಹುದು' ಎಂದರು.

                 ಈ ಕಾರ್ಯಕ್ರಮದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಸಹ ಪಾಲ್ಗೊಂಡಿದ್ದರು.

'ಮಾತೃಭಾಷೆಯಲ್ಲಿ ಕಲಿತಾಗ, ಮಾತನಾಡಿದಾಗ ಮತ್ತು ಯೋಚಿಸಿದಾಗ, ಆಲೋಚನೆಯ ಸ್ಪಷ್ಟತೆ ಇರುತ್ತದೆ. ಆದ್ದರಿಂದ ಮಾತೃಭಾಷೆಯಲ್ಲಿ ಕಲಿಯುವುದು ಮುಖ್ಯ. ಬುಡಕಟ್ಟು ಜನಾಂಗದ ಮಕ್ಕಳ ಶಿಕ್ಷಣ ಪ್ರಗತಿಗೆ ಕೇಂದ್ರ ಸರ್ಕಾರ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಅವರು ಹೇಳಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries