ನವದೆಹಲಿ: ಭಾರತದಲ್ಲಿ ಗಗನಕ್ಕೇರಿರುವ ತರಕಾರಿ ಬೆಲೆ ಸೆಪ್ಟೆಂಬರ್ನಿಂದ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಬುಧವಾರ ತಿಳಿಸಿದ್ದಾರೆ.
0
samarasasudhi
ಆಗಸ್ಟ್ 24, 2023
ನವದೆಹಲಿ: ಭಾರತದಲ್ಲಿ ಗಗನಕ್ಕೇರಿರುವ ತರಕಾರಿ ಬೆಲೆ ಸೆಪ್ಟೆಂಬರ್ನಿಂದ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಬುಧವಾರ ತಿಳಿಸಿದ್ದಾರೆ.
ತರಕಾರಿ ಮತ್ತು ಸಿರಿಧಾನ್ಯಗಳ ಬೆಲೆ ಜುಲೈನಲ್ಲಿ ಚಿಲ್ಲರೆ ಹಣದುಬ್ಬರವನ್ನು ಶೇ 7.44ಕ್ಕೆ ಹೆಚ್ಚಿಸಿವೆ, ಇದು 15 ತಿಂಗಳಲ್ಲೇ ಅತ್ಯಧಿಕವಾಗಿದೆ. ಸೆಪ್ಟೆಂಬರ್ನಿಂದ ತರಕಾರಿ ಹಣದುಬ್ಬರದಲ್ಲಿ ಗಮನಾರ್ಹವಾದ ಇಳಿಕೆಯ ನಿರೀಕ್ಷೆಯಲ್ಲಿದ್ದೇವೆ ಎಂದು ಅವರು ಹೇಳಿದ್ದಾರೆ.