ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾಸರಗೋಡು ಕೂಡ್ಲು ಪಾಯಿಚ್ಚಾಲ್ ಋಷಿಕ್ಷೇತ್ರ ಚೈತನ್ಯ ವಿದ್ಯಾಲಯದ 2023-24ನೇ ಸಾಲಿನ ವಿದ್ಯಾರ್ಥಿ ಸಂಘದ ಸ್ಥಾನಾರೋಹಣ ಸಮಾರಂಭ ಶಾಲೆಯಲ್ಲಿ ನೆರವೇರಿತು. ಕಾಸರಗೋಡು ಸಿ.ಪಿ.ಸಿ.ಆರ್.ಐ ನಿರ್ದೇಶಕರಾದ ಶ್ರೀ. ಕೆ. ಬಾಲಚಂದ್ರ ಹೆಬ್ಬಾರ್ ಅವರು ಮುಖ್ಯ ಅತಿಥಿಗಳಾಗಿದ್ದರು. ಶಾಲಾ ಪ್ರಮಶುಪಾಲರು, ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.


