HEALTH TIPS

ಸ್ವಾತಂತ್ರ್ಯ ದಿನಾಚರಣೆ: ಸಚಿವ ಎಂ.ಬಿ.ರಾಜೇಶ್ ಧ್ವಜಾರೋಹಣ

 

            ಕಾಸರಗೋಡು: ಜಿಲ್ಲಾಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಗುವುದು. ಅ.15ರಂದು ವಿದ್ಯಾನಗರದ ನಗರಸಭಾ ಕ್ರೀಡಾಂಗಣದಲ್ಲಿ ನಡೆಯುವ ಪರೇಡ್‍ನಲ್ಲಿ ಸ್ಥಳೀಯಾಡಳಿತ ಮತ್ತು ಅಬಕಾರಿ ಖಾತೆ ಸಚಿವ ಎಂ.ಬಿ.ರಾಜೇಶ್ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸುವರು.

                  ಈ ಸಂದರ್ಭ ನಡೆಯುವ ಪಥಸಂಚಲನದಲ್ಲಿ ಪೆÇಲೀಸ್, ಅಬಕಾರಿ, ಎನ್‍ಸಿಸಿ, ಸ್ಕೌಟ್ ಆಂಡ್ ಗೈಡ್ಸ್ಯ್, ವಿದ್ಯಾರ್ಥಿ ಪೊಲೀಸ್ ಸೇರಿದಂತೆ ವಿವಿಧ ಪ್ಲಟೂನ್‍ಗಳು ಭಾಗವಹಿಸಲಿದೆ. ಬಳಿಕ ಶಾಲಾ ವಿದ್ಯಾರ್ಥಿಗಳು ಹಾಗೂ ಕಲಾವಿದರಿಂದ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆಯಲಿವೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries