HEALTH TIPS

ಉತ್ತರಪ್ರದೇಶ: ವಿಎಚ್‌ಪಿ ಪದಾಧಿಕಾರಿ ಮೇಲೆ ಗುಂಡಿನ ದಾಳಿ

                  ಹಾರನ್ಪುರ: 'ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ ಪರಿಣಾಮವಾಗಿ ವಿಶ್ವ ಹಿಂದೂ ಪರಿಷತ್‌ನ (ವಿಎಚ್‌ಪಿ) ಪದಾಧಿಕಾರಿಯೊಬ್ಬರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಸಹಾರನ್ಪುರ ನಗರದ ಗಗಲ್‌ಹೇರಿ ಪ್ರದೇಶದಲ್ಲಿ ನಡೆದಿದೆ' ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

                  'ವಿಎಚ್‌ಪಿಯ ಸಹರಾನ್ಪುರ ಘಟಕದ ಸಹ ಕಾರ್ಯದರ್ಶಿ ಅಭಿಷೇಕ್‌ ಪಂಡಿತ್‌ ಗಾಯಗೊಂಡವರು. ಶುಕ್ರವಾರ ರಾತ್ರಿ 10.45ರ ಸುಮಾರಿಗೆ ಅಭಿಷೇಕ್‌ ಅವರು ತಮ್ಮ ಮನೆಯ ಆಚೆ ವಿಹರಿಸುತ್ತಿದ್ದಾಗ ಈ ಘಟನೆ ನಡೆದಿದೆ. ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ' ಎಂದು ಹಿರಿಯ ಪೊಲೀಸ್‌ ವರಿಷ್ಠಾಧಿಕಾರಿ ವಿಪಿನ್‌ ತಾಡಾ ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries