ಮಂಜೇಶ್ವರ: ಹದಿನೆಂಟು ಪೇಟೆಗಳ ದೇವಾಲಯವೆಂದೇ ಖ್ಯಾತವಾದ ಮಂಜೇಶ್ವರದ ಶ್ರೀಮದ್ ಅನಂತೇಶ್ವರ ಸನ್ನಿಧಿಯಲ್ಲಿ ನಾಗರಪಂಚಮಿಯ ಅಂಗವಾಗಿ ಸೋಮವಾರ ವಿಶೇಷ ಪೂಜೆ, ಪ್ರಾರ್ಥನೆ ಹಾಗೂ ಕ್ಷೀರಾಭಿμÉೀಕಗಳು ನಡೆದವು. ನಾಡಿನ ಉದ್ದಗಲದಿಂದ ಸಾವಿರಾರು ಭಕ್ತಾದಿಗಳು ಆಗಮಿಸಿ 'ತನು' ಅರ್ಪಿಸಿ ಪುನೀತರಾದರು.
0
samarasasudhi
ಆಗಸ್ಟ್ 22, 2023
ಮಂಜೇಶ್ವರ: ಹದಿನೆಂಟು ಪೇಟೆಗಳ ದೇವಾಲಯವೆಂದೇ ಖ್ಯಾತವಾದ ಮಂಜೇಶ್ವರದ ಶ್ರೀಮದ್ ಅನಂತೇಶ್ವರ ಸನ್ನಿಧಿಯಲ್ಲಿ ನಾಗರಪಂಚಮಿಯ ಅಂಗವಾಗಿ ಸೋಮವಾರ ವಿಶೇಷ ಪೂಜೆ, ಪ್ರಾರ್ಥನೆ ಹಾಗೂ ಕ್ಷೀರಾಭಿμÉೀಕಗಳು ನಡೆದವು. ನಾಡಿನ ಉದ್ದಗಲದಿಂದ ಸಾವಿರಾರು ಭಕ್ತಾದಿಗಳು ಆಗಮಿಸಿ 'ತನು' ಅರ್ಪಿಸಿ ಪುನೀತರಾದರು.