HEALTH TIPS

ಇಬ್ಬರು ಎಲ್‌ಇಟಿ ಉಗ್ರರನ್ನು ಸುತ್ತುವರಿದ ಭದ್ರತಾ ಪಡೆ

            ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ಮುಂದುವರಿದಿದೆ.

               ಭದ್ರತಾ ಪಡೆ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಲಷ್ಕರ್‌-ಇ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಸುತ್ತುವರಿಯಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಗುರುವಾರ ಮಾಹಿತಿ ನೀಡಿದೆ.

               ಅನಂತ್‌ನಾಗ್‌ ಜಿಲ್ಲೆಯ ಗಡೋಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ಆರಂಭವಾದ ಕಾರ್ಯಾಚರಣೆ ಈಗಲೂ ಮುಂದುವರಿದಿದೆ.

                ಈ ಎನ್‌ಕೌಂಟರ್‌ನಲ್ಲಿ ಭಾರತೀಯ ಸೇನೆಯ ಕರ್ನಲ್‌ ಮನ್‌ಪ್ರೀತ್‌ ಸಿಂಗ್‌, ಮೇಜರ್‌ ಆಶಿಶ್‌ ದೋನಕ್ ಮತ್ತು ಡಿವೈಎಸ್‌ಪಿ ಹುಮಾಯುನ್‌ ಭಟ್‌ ವೀರ ಮರಣವನ್ನಪ್ಪಿದ್ದಾರೆ.

ಸೇನೆಯಿಂದ ಸುತ್ತುವರಿಯಲ್ಪಟ್ಟಿರುವ ಇಬ್ಬರು ಎಲ್‌ಇಟಿ ಭಯೋತ್ಪಾದಕರಲ್ಲಿ ಉಗ್ರ ಉಜೈರ್ ಖಾನ್ ಸೇರಿದ್ದಾನೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries