HEALTH TIPS

1998ರ ತೀರ್ಪಿನ ಮರುಪರಿಶೀಲನೆ: ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

             ವದೆಹಲಿ: ಶಾಸನ ಸಭೆಗಳಲ್ಲಿ ಮಾತನಾಡಲು ಅಥವಾ ಮತ ಚಲಾಯಿಸಲು ಲಂಚ ಪಡೆದುಕೊಂಡಿದ್ದಾಗಲೂ ಸಂಸದರು ಹಾಗೂ ಶಾಸಕರಿಗೆ ಕಾನೂನಿನ ಕ್ರಮದಿಂದ ರಕ್ಷಣೆ ಇರುತ್ತದೆ ಎಂದು 1998ರಲ್ಲಿ ನೀಡಿದ್ದ ತೀರ್ಪಿನ ಪುನರ್ ಪರಿಶೀಲನೆ ನಡೆಸಬೇಕೇ ಎಂಬುದಕ್ಕೆ ಸಂಬಂಧಿಸಿದ ಆದೇಶವನ್ನು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ಕಾಯ್ದಿರಿಸಿದೆ.

                  1998ರ ತೀರ್ಪನ್ನು ಐವರು ನ್ಯಾಯಮೂರ್ತಿಗಳು ಇರುವ ಪೀಠವು ನೀಡಿತ್ತು. ಶಾಸಕರು ಹಾಗೂ ಸಂಸದರ ಕೃತ್ಯಗಳು ಕ್ರಿಮಿನಲ್ ಸ್ವರೂಪ ಹೊಂದಿದ್ದರೂ ಅವರಿಗೆ ಸಂವಿಧಾನ ನೀಡಿರುವ ರಕ್ಷಣೆಯು ಅನ್ವಯವಾಗುತ್ತದೆಯೇ ಎಂಬುದನ್ನು ಪರಿಶೀಲಿಸುವುದಾಗಿ ಸಿಜೆಐ ನೇತೃತ್ವದ ನ್ಯಾಯಪೀಠವು ಬುಧವಾರ ಹೇಳಿತ್ತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries