HEALTH TIPS

'ಗಾಂಧಿ ಶಾಂತಿ ಪ್ರಶಸ್ತಿ' ಆಯ್ಕೆ ಸಮಿತಿ ಸದಸ್ಯರಾಗಿ ವೆಂಕಯ್ಯ ನಾಯ್ಡು

              ವದೆಹಲಿ: ಪ್ರತಿಷ್ಠಿತ 'ಗಾಂಧಿ ಶಾಂತಿ ಪ್ರಶಸ್ತಿ'ಯ ಆಯ್ಕೆ ಸಮಿತಿಯ ಸದಸ್ಯರಾಗಿ ಮಾಜಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರನ್ನು ನಾಮಕರಣ ಮಾಡಲಾಗಿದೆ.

              ಪ್ರಧಾನಿ ನರೇಂದ್ರ ಮೋದಿ ಅವರು ನಾಮಕರಣ ಅನುಮೋದಿಸಿದ್ದಾರೆ ಎಂದು ಈ ಸಂಬಂಧ ನಾಯ್ಡು ಅವರಿಗೆ ಬರೆದಿರುವ ಪತ್ರದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಜಿ.ಕಿಶನ್ ರೆಡ್ಡಿ ತಿಳಿಸಿದ್ದಾರೆ.

ಪ್ರಧಾನಿ ಅವರು ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದಾರೆ.

                 ಮಹಾತ್ಮಗಾಂಧಿ ಅವರ 125ನೇ ಜನ್ಮದಿನ ನಿಮಿತ್ತ 1995ರಲ್ಲಿ ಕೇಂದ್ರ ಈ ಪ್ರಶಸ್ತಿಯನ್ನು ಸ್ಥಾಪಿಸಿತ್ತು. ಪ್ರಶಸ್ತಿ ₹ 1 ಕೋಟಿ ನಗದು, ಪ್ರಶಸ್ತಿ ಫಲಕ, ಪ್ರಮಾಣಪತ್ರ ಒಳಗೊಂಡಿದೆ. ರಾಷ್ಟ್ರೀಯತೆ, ವರ್ಣ, ಭಾಷೆ ಮತ್ತು ಜಾತಿ ಮೀರಿ ಪ್ರಶಸ್ತಿ ಪುರಸ್ಕೃತರನ್ನು ಅಯ್ಕೆ ಮಾಡಲಾಗುತ್ತದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries