HEALTH TIPS

ನಾರಾಯಣಮಂಗಲದಲ್ಲಿ ಅಪಘಾತ-ಗಾಯಾಳು ಮೃತ್ಯು

 

               ಕುಂಬಳೆ: ಕುಂಬಳೆ ಸನಿಹದ ನಾರಾಯಣಮಂಗಲದಲ್ಲಿ ಸಕುಟರ್, ಖಾಸಗಿ ಬಸ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಉಪ್ಪಳ ಸೋಂಕಾಲು ಕೊಡಂಗೆ ರಸ್ತೆಯ ನಿವಾಸಿ ಮಹಮೂದ್ ಎಂಬವರ ಪುತ್ರ ಇಬ್ರಾಹಿಂ ಖಲೀಲ್ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇವರ ಹಿಂಬದಿ ಸವಾರ ಮಹಮ್ಮದ್ ಮಾಝಿನ್(240ಎಂಬವರು ಗಂಭೀರ ಗಾಯಗೊಂಡಿದ್ದು, ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆಯಲ್ಲಿದ್ದಾರೆ. ಭಾನುವಾರ ರಾತ್ರಿ ನಾರಾಯಣಮಂಗಲದಲ್ಲಿ ಅಪಘಾತವುಂಟಾಗಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries