HEALTH TIPS

ದೇಶದಲ್ಲಿ ಬದುಕಬೇಕೆಂದರೆ 'ಭಾರತ್ ಮಾತಾ ಕಿ ಜೈ' ಎಂದು ಹೇಳಬೇಕು: ಕೇಂದ್ರ ಸಚಿವ

            ಹೈದರಾಬಾದ್‌: ಭಾರತದಲ್ಲಿ ಇರಬೇಕೆಂದರೆ 'ಭಾರತ್‌ ಮಾತಾ ಕಿ ಜೈ' ಎನ್ನಲೇಬೇಕು ಎಂದು ಕೇಂದ್ರ ಸಚಿವ ಕೈಲಾಶ್‌ ಚೌದರಿ ಹೇಳಿದ್ದಾರೆ.

             ಬಿಜೆಪಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಹೈದರಾಬಾದಿನಲ್ಲಿ ಸಾರ್ವಜನಿಕ ಪ್ರತಿನಿಧಿಗಳೊಬ್ಬರ ಹೇಳಿಕೆ ಬಗ್ಗೆ ಪ್ರಸ್ತಾಪಿಸಿ, ಭಾರತ ಮಾತಾ ಕಿ ಜೈ ಎನ್ನದವರಿಗೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕು.


                    ರಾಜ್ಯದಲ್ಲಿ ರಾಷ್ಟ್ರೀಯ ಚಿಂತನೆಯ ಸರ್ಕಾರ ರಚನೆಯಾಗಬೇಕು ಎಂದರು.

             ಭಾರತದಲ್ಲಿ ಇದ್ದುಕೊಂಡು ಯಾರು 'ಭಾರತ್ ಮಾತಾ ಕಿ ಜೈ' ಎಂದು ಘೋಷಣೆ ಕೂಗುವುದಿಲ್ಲವೋ ಅಂಥವರು ಪಾಕಿಸ್ತಾನಕ್ಕೆ ಹೋಗಬಹುದು, ಇಲ್ಲಿರುವ ಅಗತ್ಯವಿಲ್ಲ. 'ವಂದೇ ಮಾತರಂ' ಮತ್ತು 'ಭಾರತ್ ಮಾತಾ ಕಿ ಜೈ' ಎಂದು ಹೇಳುವವರಿಗೆ ಮಾತ್ರ ದೇಶದಲ್ಲಿ ಸ್ಥಾನವಿದೆ ಎಂದು ಹೇಳಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries