HEALTH TIPS

ಶ್ರೀರಾಮನಾಥ ಸಾಂಸ್ಕøತಿಕ ಭವನದಿಂದ ಕಾಸರಗೋಡು ದಸರಾ ಇಂದಿನಿಂದ

                ಕಾಸರಗೋಡು: ಕೋಟೆಕಣಿ ಶ್ರೀರಾಮನಾಥ ಸಾಂಸ್ಕøತಿಕ ಭವನ ಸಮಿತಿ ವತಿಯಿಂದ ಕಾಸರಗೋಡು ದಸರಾ ಉದ್ಘಾಟನಾ ಸಮಾರಂಭ ಇಂದು(ಅ. 15) ಸಂಜೆ 5ಕ್ಕೆ ಪಾರೆಕಟ್ಟ  ಕನ್ನಡ ಗ್ರಾಮದಲ್ಲಿ ಜರುಗಲಿದೆ. ನೇತ್ರ ತಜ್ಞೆ ಸುಮತಿ ನಾಯಕ್ ಸಮಾರಂಭ ಉದ್ಘಾಟಿಸುವರು. ಸಾಹಿತಿ ರಾಧಾಕೃಷ್ಣ ಉಳಿಯತ್ತಡ್ಕ ಅಧ್ಯಕ್ಷತೆ ವಹಿಸುವರು. ಮಧೂರು ಗ್ರಾಪಂ ಅಧ್ಯಕ್ಷ ಕೆ. ಗೋಪಾಲಕೃಷ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಸಂಘಟಕ ಜಗದೀಶ್ ಕೂಡ್ಲು ದಸರಾ ಮಹತ್ವದ ಬಗ್ಗೆ ಉಪನ್ಯಾಸ ನೀಡುವರು.

                  ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನ ಅಧ್ಯಕ್ಷ ಶಿವರಾಮ ಕಾಸರಗೋಡು, ಕಾಸರಗೋಡು ನಗರಸಭಾ ಸದಸ್ಯೆ ಶಾರದಾ ಅತಿಥಿಗಳಾಗಿ ಭಾಗವಹಿಸುವರು. ಈ ಸಂದರ್ಭ ಸಮಾಜಸೇವೆಗಾಗಿ ಎಸ್. ಕುಮಾರ್ ಅವರನ್ನು ಗೌರವಿಸಲಾಗುವುದು. ಸಂಜೆ 6ರಿಂದ ಜಗದೀಶ್ ಶಿವಪುರ್ ಅವರಿಂದ  ಭಾವ ಗಾನ ವೈಭವ ನಡೆಯುವುದು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries