ಸಮರಸ ಚಿತ್ರಸುದ್ದಿ: ಬದಿಯಡ್ಕ: ಪೆರಡಾಲ ನವಜೀವನ ಶಾಲೆಯಲ್ಲಿ ಜರಗಿದ ಕುಂಬಳೆ ಉಪಜಿಲ್ಲಾ ವಿಜ್ಞಾನೋತ್ಸವÀದಲ್ಲಿ ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರೀ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ವನ್ ವಿದ್ಯಾರ್ಥಿ ಕೌಶಿಕ್ ಕೆ.ಬಿ. ಗಿಡಗಳ ಕಸಿಕಟ್ಟುವಿಕೆ ವಿಭಾಗ ಬಡ್ಡಿಂಗ್, ಲೇಯರಿಂಗ್, ಕ್ರಾಫ್ಟಿಂಗ್ನಲ್ಲಿ ಎ ಗ್ರೇಡ್ನೊಂದಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಈತ ಬದಿಯಡ್ಕ ನವಕಾನ ನಿವಾಸಿ ಕೇಶವ ಬಿ. ಹಾಗೂ ಜಲಜಾಕ್ಷಿ ದಂಪತಿಗಳ ಪುತ್ರ..




.jpg)
