HEALTH TIPS

ಇಡುಕ್ಕಿ: ಸಂಬಾರ ಪದಾರ್ಥಗಳ ಪಾರ್ಕ್‌ ಉದ್ಘಾಟನೆ

                ಡುಕ್ಕಿ(PTI): ಇಲ್ಲಿನ ತೊಡುಪುಳದಲ್ಲಿ ನಿರ್ಮಿಸಿರುವ ಸಂಬಾರ ಪದಾರ್ಥಗಳ ಪಾರ್ಕ್‌ ಅನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಶನಿವಾರ ಉದ್ಘಾಟಿಸಿದರು.

             ಸಂಬಾರ ಪದಾರ್ಥಗಳ ಸಂಸ್ಕರಣೆಗೆ ಮತ್ತು ಅವುಗಳ ಉತ್ಪ‍ನ್ನಗಳ ಮೌಲ್ಯವರ್ಧನೆಗೆ ಉತ್ತೇಜನ ನೀಡಲಾಗುವುದು ಎಂದು ಅವರು ಹೇಳಿದರು.

               ತೊಡುಪುಳದ ಮುಟ್ಟಂ ಗ್ರಾಮದಲ್ಲಿರುವ 15.29 ಎಕರೆ ವ್ಯಾಪ್ತಿಯ ಸಂಬಾರ ಪದಾರ್ಥಗಳ ಪಾರ್ಕ್‌ನ ಮೊದಲ ಹಂತದ ಕಾಮಗಾರಿಗಳನ್ನು ಕೇರಳ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮವು ಪೂರ್ಣಗೊಳಿಸಿದೆ ಎಂದು ಪಿಣರಾಯಿ ವಿಜಯನ್‌ ಅವರು ಫೇಸ್‌ಬುಕ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

                    ಎರಡನೇ ಹಂತದ ಕಾಮಗಾರಿಯು ಆರಂಭಗೊಂಡಿದೆ ಎಂದೂ ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries