HEALTH TIPS

ವಿದ್ಯಾವರ್ಧಕ ಮಕ್ಕಳ ಯಕ್ಷಗಾನ ಬಳಗದಿಂದ ತಾಳಮದ್ದಳೆ

               ಉಪ್ಪಳ: ಜೋಡುಕಲ್ಲು ಸೊಂದಿ ಶ್ರೀ ದುರ್ಗಾಲಯದಲ್ಲಿ ಜರಗುವ ನವರಾತ್ರಿ ಉತ್ಸವದ ಪ್ರಯುಕ್ತ ಅ. 23 ರಂದು ಪೂರ್ವಾಹ್ನ 10.30ಕ್ಕೆ ಮೀಯಪದವಿನ ವಿದ್ಯಾವರ್ಧಕ ಮಕ್ಕಳ ಯಕ್ಷಗಾನ ಬಳಗದಿಂದ ‘ವೈದೇಹಿ ದರ್ಶನ’ ಎಂಬ ಕಥಾಭಾಗದ ತಾಳಮದ್ದಳೆ ಜರಗಲಿದೆ. ಹಿಮ್ಮೇಳದಲ್ಲಿ ಭಾಗವತರಾಗಿ ರವಿಶಂಕರ್ ಮಧೂರು ಚೆಂಡೆಯಲ್ಲಿ ಗೋಪಾಲಕೃಷ್ಣ ನಾವಡ ಮಧೂರು ಮೃದಂಗದಲ್ಲಿ ಮುರಳೀ ಮಾಧವ ಮಧೂರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries