HEALTH TIPS

ಸುಗ್ರೀವಾಜ್ಞೆಗೆ ಸಹಿ ಹಾಕಿದ ರಾಜ್ಯಪಾಲರು: ವಿವಾದಾತ್ಮಕ ಮಸೂದೆಗಳ ಬಗ್ಗೆ ಯಾವುದೇ ನಿರ್ಧಾರ ಇಲ್ಲ

              ತಿರುವನಂತಪುರಂ: ಮೇವು ಕಲುಷಿತಗೊಳಿಸುವುದರ ವಿರುದ್ಧ ಕ್ರಮ ಕೈಗೊಳ್ಳುವ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

            ನಾಲ್ಕು ಪಿ.ಎಸ್.ಸಿ. sಸದಸ್ಯರ ನೇಮಕಾತಿಯಲ್ಲಿ ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ಅವರು ಎರಡು ಸದಸ್ಯರ ನೇಮಕಾತಿ ಶಿಫಾರಸುಗಳನ್ನು ಅನುಮೋದಿಸಿದರು.

            ಸುಗ್ರೀವಾಜ್ಞೆಗಳನ್ನು ಅಂಗೀಕರಿಸದ ರಾಜ್ಯಪಾಲರ ವಿರುದ್ಧ ಸರ್ಕಾರ ಸುಪ್ರೀಂ ಕೋರ್ಟ್‍ಗೆ ಮೊರೆ ಹೋದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಆದರೆ ಅನುಮೋದನೆಗಾಗಿ ಕಾಯುತ್ತಿರುವ ವಿವಾದಾತ್ಮಕ ಮಸೂದೆಗಳಿಗೆ ರಾಜ್ಯಪಾಲರು ಅಂಕಿತ ಹಾಕಿಲ್ಲ. ಮಂಜೂರಾತಿ ವಿಳಂಬವಾಗಿದೆ ಎಂದು ಸರಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

          ಇತರ ರಾಜ್ಯಗಳಿಂದ ಬರುವ ಜಾನುವಾರು ಮೇವು ಮತ್ತು ಕೋಳಿ ಆಹಾರದಲ್ಲಿ ಮಾಲಿನ್ಯ ಕಂಡುಬಂದಲ್ಲಿ, ರಾಜ್ಯ ಸರ್ಕಾರಕ್ಕೆ ಸೀಮಿತ ತಪಾಸಣೆ ಮತ್ತು ಕ್ರಮ ಕೈಗೊಳ್ಳಲು ಮಾತ್ರ ಅವಕಾಸವಿತ್ತು. ಇದನ್ನು ಹೋಗಲಾಡಿಸಲು ಸುಗ್ರೀವಾಜ್ಞೆಗೆ ರಾಜ್ಯಪಾಲರು ಅನುಮೋದನೆ ನೀಡಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries