ನವದೆಹಲಿ: ಭದ್ರತಾ ಲೋಪದ ಬಳಿಕ ಇಂದು ಸಂಸತ್ತಿನ ಅಧಿವೇಶನ ಪುನರಾರಂಭವಾಗಿದೆ. ರಾಜ್ಯಸಭೆ ಸದನದ ಬಾವಿಗೆ ಇಳಿದು ಅಶಿಸ್ತಿನ ನಡುವಳಿಕೆ ತೋರಿದ ಆರೋಪದ ಮೇಲೆ ತೃಣಮೂಲ ಸಂಸದ ಡೆರೆಕ್ ಒಬ್ರಯಾನ್ ಅವರನ್ನು ಅಧಿವೇಶನದ ಉಳಿದ ಅವಧಿಯವರೆಗೆ ಅಮಾನತು ಮಾಡಲಾಗಿದೆ.
0
samarasasudhi
ಡಿಸೆಂಬರ್ 14, 2023
ನವದೆಹಲಿ: ಭದ್ರತಾ ಲೋಪದ ಬಳಿಕ ಇಂದು ಸಂಸತ್ತಿನ ಅಧಿವೇಶನ ಪುನರಾರಂಭವಾಗಿದೆ. ರಾಜ್ಯಸಭೆ ಸದನದ ಬಾವಿಗೆ ಇಳಿದು ಅಶಿಸ್ತಿನ ನಡುವಳಿಕೆ ತೋರಿದ ಆರೋಪದ ಮೇಲೆ ತೃಣಮೂಲ ಸಂಸದ ಡೆರೆಕ್ ಒಬ್ರಯಾನ್ ಅವರನ್ನು ಅಧಿವೇಶನದ ಉಳಿದ ಅವಧಿಯವರೆಗೆ ಅಮಾನತು ಮಾಡಲಾಗಿದೆ.