HEALTH TIPS

ಗೋಳಿಯಡ್ಕ ಶ್ರೀ ವೆಂಕಟ್ರಮಣ ಆದಿಭೈರವ ಅಮ್ಮನವರ್ ಕ್ಷೇತ್ರ ಪುನರ್ ನಿರ್ಮಾಣ ಸಮಿತಿ ಕಾರ್ಯಕಾರಿ ಸಮಿತಿ ಸಭೆ

                

                   ಮುಳ್ಳೇರಿಯ:  ಮುಳಿಯಾರಿನ ಗೋಳಿಯಡ್ಕ ಶ್ರೀ ವೆಂಕಟ್ರಮಣ ಆದಿಭೈರವ ಅಮ್ಮನವರ್ ಕ್ಷೇತ್ರ ನವೀಕರಣ ಪ್ರತಿಷ್ಠಾ ಮಹೋತ್ಸವವು ನಡೆಯಲಿದ್ದು ಈ ಬಗ್ಗೆ ಮುಂದಿನ ಕಾರ್ಯಯೋಜನೆಯ ಬಗ್ಗೆ ಸಮಾಲೋಚಿಸಲು ಪುನರ್ ನಿರ್ಮಾಣ ಸಮಿತಿ ಕಾರ್ಯಕಾರಿ ಸಮಿತಿ ಸಭೆ ಡಿ. 14 ರಂದು ಗುರುವಾರ ಶ್ರೀ ಕ್ಷೇತ್ರದಲ್ಲಿ ಜರಗಿತು.

                  ಕಾರ್ಯಕ್ರಮವನ್ನು ಯಶಸ್ವಿಯಾಗಿ ಜರಗಿಸಲು ಆಚರಣಾ ಸಮಿತಿಯ ರೂಪೀಕರಣಕ್ಕೆ ಊರ ಪರವೂರ ಮಹನೀಯರನ್ನೊಳಗೊಂಡು ಬೃಹತ್ ಸಭೆಯನ್ನು ಜ.07 ರಂದು ಬೆಳಗ್ಗೆ 10 ಕ್ಕೆ  ನಡೆಸಲು ತೀರ್ಮಾನಿಸಲಾಯಿತು.

            ಸಭೆಯಲ್ಲಿ ವಾಮನ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಸಮಿತಿ ಅಧ್ಯಕ್ಷ ಸುಂದರ ಗೋಳಿಯಡ್ಕ, ಕರುಣಾಕರ ಮಾಸ್ತರ್,  ವಿಷ್ಣುಮೋಹನ ಭಟ್ ಐಲುಕುಂಜೆ, ಗೋವಿಂದ ಬಳ್ಳಮೂಲೆ, ಪ್ರಭಾಕರನ್, ಹರಿಶ್ಚಂದ್ರ ರಾವ್  ಗೋಳಿಯಡ್ಕ ಉಪಸ್ಥಿತರಿದ್ದರು. ಕಾರ್ಯದರ್ಶಿ ರಾಧಾಕೃಷ್ಣ  ಗೋಳಿಯಡ್ಕ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಣಿಕಂಠ ಪ್ರಸಾದ್ ಗೋಳಿಯಡ್ಕ ವಂದಿಸಿದರು.  ಸಮಿತಿಯ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries