ಲಖನೌ: ನೀರಾನೆ (hippopotamus) ದಾಳಿಯಿಂದ ಮೃಗಾಲಯದ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಲಖನೌದ 'ನವಾಬ್ ವಾಜಿದ್ ಅಲಿ ಷಾ' ವನ್ಯಜೀವಿಧಾಮದಲ್ಲಿ ಸೋಮವಾರ ನಡೆದಿದೆ. ಮೃತನನ್ನು ಸೂರಜ್ ಎಂದು ಗುರುತಿಸಲಾಗಿದೆ. ಸೋಮವಾರ ಮೃಗಾಲಯಕ್ಕೆ ರಜೆ ಇತ್ತು.
ಲಖನೌ: ನೀರಾನೆ (hippopotamus) ದಾಳಿಯಿಂದ ಮೃಗಾಲಯದ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಲಖನೌದ 'ನವಾಬ್ ವಾಜಿದ್ ಅಲಿ ಷಾ' ವನ್ಯಜೀವಿಧಾಮದಲ್ಲಿ ಸೋಮವಾರ ನಡೆದಿದೆ. ಮೃತನನ್ನು ಸೂರಜ್ ಎಂದು ಗುರುತಿಸಲಾಗಿದೆ. ಸೋಮವಾರ ಮೃಗಾಲಯಕ್ಕೆ ರಜೆ ಇತ್ತು.
ಸೂರಜ್ ಈ ಮೃಗಾಲಯದಲ್ಲಿ 2013 ರಿಂದ ಕೆಲಸ ಮಾಡುತ್ತಿದ್ದರು. ಮೃತ ಸೂರಜ್ ಕುಟುಂಬದವರಿಗೆ ₹ 50 ಸಾವಿರ ತಕ್ಷಣದ ಪರಿಹಾರ ನೀಡಲಾಗಿದೆ.