ನವದೆಹಲಿ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜನಸಂಖ್ಯೆ ಆಧರಿಸಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿಯನ್ನು ಹೆಚ್ಚಿಸುವ ಪ್ರಸ್ತಾವನೆ ಕೇಂದ್ರ ಸರ್ಕಾರದ ಮುಂದೆ ಇಲ್ಲ ಎಂದು ಬುಧವಾರ ರಾಜ್ಯಸಭೆಗೆ ತಿಳಿಸಲಾಯಿತು.
ನವದೆಹಲಿ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜನಸಂಖ್ಯೆ ಆಧರಿಸಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿಯನ್ನು ಹೆಚ್ಚಿಸುವ ಪ್ರಸ್ತಾವನೆ ಕೇಂದ್ರ ಸರ್ಕಾರದ ಮುಂದೆ ಇಲ್ಲ ಎಂದು ಬುಧವಾರ ರಾಜ್ಯಸಭೆಗೆ ತಿಳಿಸಲಾಯಿತು.
ಕೇಂದ್ರ ಪಂಚಾಯತಿ ರಾಜ್ ರಾಜ್ಯ ಖಾತೆ ಸಚಿವ ಕಪಿಲ್ ಮೋರೇಶ್ವರ್ ಪಾಟೀಲ್ ಅವರು ಈ ಕುರಿತ ಪ್ರಶ್ನೆಯೊಂದಕ್ಕೆ ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದರು.