HEALTH TIPS

ಕೆಎಸ್‍ಟಿಎ ಮಂಜೇಶ್ವರ ಯೂನಿಟ್ ಸಮ್ಮೇಳನ

                 ಮಂಜೇಶ್ವರ: ಕೇರಳ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್(ಕೆಎಸ್‍ಟಿಎ) ಮಂಜೇಶ್ವರ ಯೂನಿಟ್ ಸಮ್ಮೇಳನ ಹೊಸಂಗಡಿ ವ್ಯಾಪಾರಿ ಭವನದಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ಮಂಜೇಶ್ವರ ಯೂನಿಟ್ ಅಧ್ಯಕ್ಷ ಗಣೇಶ್ ಪಾವೂರು ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸದಸ್ಯ ಮೋಹನ್‍ದಾಸ್ ಕುಂಬಳೆ ಉದ್ಘಾಟಿಸಿದರು. 

                ತಾಲೂಕು ಅಧ್ಯಕ್ಷ ರಾಮ ಪೆÇಯ್ಯೆಕಂಡ ಹೊಲಿಗೆ ಕಾರ್ಮಿಕರು ಅನುಭವಿಸುವ ತೊಂದರೆ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಯೂನಿಟ್ ಮಾಜಿ ಅಧ್ಯಕ್ಷ ವಿಶ್ವನಾಥ್ ಕುತ್ತಾನಾಡಿ, ಮನೋಹರ ಶೆಟ್ಟಿ ಕುಂಜತ್ತೂರು, ಬಾಲಕೃಷ್ಣ ಶೆಟ್ಟಿ, ಉಪಾಧ್ಯಕ್ಷೆ ವಿಜಯ ದೇವದಾಸ್ ಶೆಟ್ಟಿ ಉಪಸ್ಥಿತರಿದ್ದರು. ಜೊತೆ ಕಾರ್ಯದರ್ಶಿ ಪ್ರೇಮಲತಾ ವರದಿ ಮಂಡಿಸಿದರು. ಕೋಶಾಧಿಕಾರಿ ಪುರುಷೋತ್ತಮ ಆಚಾರ್ಯ ಲೆಕ್ಕಪತ್ರ ಮಂಡಿಸಿದರು. ಕಾರ್ಯಕ್ರಮದಲ್ಲಿ ಸದಸ್ಯರಾದ ಕೃಷ್ಣ, ಗೀತಾ ಮಂಜೇಶ್ವರ, ಕಲಾವತಿ ಹೊಸಂಗಡಿ, ಸುಚಿತಾ, ಸ್ವಪ್ನ, ರೂಪಾ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಕುಮುದ ರಾಜ್ ಮಂಜೇಶ್ವರ ಸ್ವಾಗತಿಸಿ, ಶರ್ಮಿಳಾ ಉದ್ಯಾವರ ವಂದಿಸಿದರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries