HEALTH TIPS

ಸಂವಿಧಾನ ರಕ್ಷಣೆ ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡುವ ನಿಜವಾದ ಗೌರವ:ರಾಹುಲ್ ಗಾಂಧಿ

             ವದೆಹಲಿ: ಸಂವಿಧಾನದ ಮೂಲಭೂತ ಹಕ್ಕುಗಳ ರಕ್ಷಣೆ ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡುವ ನಿಜವಾದ ಗೌರವ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.

             ಗಣರಾಜ್ಯೋತ್ಸವದ ಅಂಗವಾಗಿ ದೇಶದ ಜನತೆಗೆ ಶುಭ ಕೋರಿದ ಅವರು, 'ಸ್ವಾತಂತ್ರ್ಯ ಚಳವಳಿಯ ಕನಸನ್ನು ಒಗ್ಗೂಡಿಸಿದ ನಮ್ಮ ಸಂವಿಧಾನವು ಭಾರತದ ಗಣತಂತ್ರದ ಆತ್ಮವಾಗಿದೆ' ಎಂದು ಹೇಳಿದ್ದಾರೆ.

                  ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಸಹ ಸಂವಿಧಾನದ ಮೂಲಭೂತ ಹಕ್ಕುಗಳ ರಕ್ಷಣೆಗೆ ಮನವಿ ಮಾಡಿದ್ದಾರೆ.

                'ಅನ್ಯಾಯ ಮತ್ತು ದಬ್ಬಾಳಿಕೆ ವಿರುದ್ಧ ಧ್ವನಿ ಎತ್ತಬೇಕು. ವಿವಿಧತೆಯಲ್ಲಿ ಏಕತೆಯನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ' ಎಂದು ಹೇಳಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries