ತಿರುವನಂತಪುರ: ರಾಮಲಲ್ಲಾ ಪ್ರತಿಷ್ಠಾಪನೆ ಅಂಗವಾಗಿ ಇಲ್ಲಿನ ಶ್ರೀ ಪದ್ಮನಾಭಸ್ವಾಮಿ ದೇವಾಲಯವು ಅಯೋಧ್ಯೆಯ ರಾಮಮಂದಿರಕ್ಕೆ 'ಓಣವಿಲ್ಲ್' ವರ್ಣಚಿತ್ರಗಳನ್ನು ಒಳಗೊಂಡ ಸಾಂಪ್ರದಾಯಿಕ ಬಿಲ್ಲನ್ನು ಗುರುವಾರ ಕೊಡುಗೆಯಾಗಿ ನೀಡಲಿದೆ. ಮರದಿಂದ ಈ ಬಿಲ್ಲು ತಯಾರಿಸಲಾಗಿದೆ. ವಿಷ್ಣುವಿನ ವಿವಿಧ ಅವತಾರಗಳನ್ನು ಇದರಲ್ಲಿ ಚಿತ್ರಿಸಲಾಗಿದೆ.
ಅಯೋಧ್ಯೆ ರಾಮ ಮಂದಿರಕ್ಕೆ ಇಂದು ಸಾಂಪ್ರದಾಯಿಕ ಬಿಲ್ಲು ಸಮರ್ಪಣೆ
0
January 18, 2024
Tags